ಬೆಂಗಳೂರು : ರಾಜ್ಯ ಬಿಜೆಪಿ ನಾಯಕರಿಗೆ ಗೃಹ ಸಚಿವ ಅಮಿತ್ ಶಾ ಬಿಗ್ ಶಾಕ್ ನೀಡಿದ್ದಾರೆ. ಬಳ್ಳಾರಿಯ ಸಂಡೂರಿನ ಕಾರ್ಯಕ್ರಮ ಮುಗಿಸಿಕೊಂಡು ಬೆಂಗಳೂರಿಗೆ ಬಂದಿಳಿದ ಅಮಿತ್ ಶಾ ಸರಣಿ ಸಭೆ ನಡೆಸಲು ಮುಂದಾಗಿದ್ದರು.ಆದರೆ ಅಮಿತ್ ಶಾ ಮಾತ್ರ ಸಭೆಯಿಂದ ದೂರ ಉಳಿದು ಶಾಸಕರು ಹಾಗೂ ಸಂಸದರಿಗೆ ಅಚ್ಚರಿ ಮೂಡಿಸಿದರು. ಗುರುವಾರ ಬೆಂಗಳೂರು ಶಾಸಕರು, ಸಂಸದರು, ಪರಿಷತ್ ಸದಸ್ಯರೊಂದಿಗೆ ಬೆಂಗಳೂರು ಕೇಂದ್ರಿತ ಮಹತ್ವದ ಸಭೆ ಆಯೋಜಿಸಲಾಗಿತ್ತು.ಬೆಂಗಳೂರು ಟಾಸ್ಕ್ ಬಗ್ಗೆ ಅಮಿತ್ ಶಾ