ಉಡುಪಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಚುನಾವಣೆ ಸೋಲಿನ ಭಯ ಶುರುವಾಗಿದೆ ಎಂದು ಉಡುಪಿಯ ಉಪ್ಪೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.