ಮೈಸೂರು: ಇಂದು ಮೈಸೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲಾ ಸರಿಯಾಗಿದ್ದರೆ ವರುಣಾದಲ್ಲಿ ಬಹಿರಂಗ ಸಭೆ ನಡೆಸಬೇಕಿತ್ತು. ಆದರೆ ಅದೀಗ ರದ್ದಾಗಿದೆ.