ಬೆಂಗಳೂರು: ಮುಂಬೈ ಕರ್ನಾಟಕ ಭಾಗದಲ್ಲಿ ಅಮಿತ್ ಶಾ ನಡೆಸಬೇಕಿದ್ದ ಪ್ರವಾಸ ದಿಡೀರ್ ರದ್ದಾಗಿದೆ. ಸಂಸತ್ ಕಲಾಪದಲ್ಲಿ ಅನಿವಾರ್ಯವಾಗಿ ಪಾಲ್ಗೊಳ್ಳಬೇಕಿರುವುದರಿಂದ ಶಾ ಪ್ರವಾಸ ರದ್ದುಪಡಿಸಿದ್ದಾರೆ.