ಮೈಸೂರು: ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ವಿಶ್ವಪ್ರಸಿದ್ಧ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಜ ಯದುವೀರ್ ಒಡೆಯರ್, ರಾಜಮಾತೆ ಪ್ರಮೋದ ದೇವಿ ಅವರನ್ನು ಭೇಟಿಯಾಗಲಿದ್ದಾರೆ.ಯದುವೀರ್ ರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನ ನಡೆದಿದೆ ಎಂಬ ಸುದ್ದಿ ಬಂದಿತ್ತು. ಇದರ ಬೆನ್ನಲ್ಲೇ ಯದುವೀರ್ ತಾವು ಯಾವುದೇ ರಾಜಕೀಯ ಪಕ್ಷ ಸೇರಲು ಇಷ್ಟಪಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.ಇದೆಲ್ಲದರ ನಡುವೆ ಇಂದು ಅಮಿತ್ ಶಾ ಅರಮನೆಗೆ