ಮೈಸೂರು: ಮೈಸೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಚಾಮುಂಡಿ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶಾ ಜತೆಗೆ ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ, ಅನಂತಕುಮಾರ್, ಸಿಟಿ ರವಿ ಮುಂತಾದವರು ಜತೆಗಿದ್ದರು. ಮಠಕ್ಕೆ ಬಂದ ಅಮಿತ್ ಶಾಗೆ ಶಾಲು ಹೊದಿಸಿ ಗೌರವಿಸಿದ ಸ್ವಾಮೀಜಿ ಜತೆ ಕೆಲ ಕ್ಷಣ ಮಾತುಕತೆ ನಡೆಸಿ ತೆರಳಿದ್ದಾರೆ.ಇಂದು ಶಾ, ಮೈಸೂರು ಅರಮನೆ,