ಅನರ್ಹ ಪ್ರಭಾವಿ ಶಾಸಕರು ರವಿ ರೆಡ್ಡಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.ಮಂಡ್ಯ ರೈತರ ಜೀವನಾಡಿ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಅನರ್ಹ ಶಾಸಕ ಡಾ.ನಾರಾಯಣಗೌಡ ಭೇಟಿ ನೀಡಿದ್ದು, ಕಬ್ಬು ಬೆಳೆಗಾರರ ಸಮಸ್ಯೆಗಳ ನಿವಾರಣೆಯ ಬಗ್ಗೆ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಮಂಡ್ಯದ ಕೆ.ಆರ್.ಪೇಟೆ ರೈತರು ಬೆಳೆದಿರುವ ಕಬ್ಬನ್ನು ಕಾರ್ಖಾನೆಗೆ ಸರಬರಾಜು ಮಾಡಲು ಮೊದಲ ಆದ್ಯತೆಯ ಮೇರೆಗೆ ಕಟಾವು ಮಾಡಿಸಲು ಅನುಮತಿ ಕೊಡಿಸಬೇಕು. ಕಬ್ಬು ಕಟಾವು ಮಾಡಲು ಅತ್ಯಾಧುನಿಕ ತಂತ್ರಜ್ಞಾನದ ಕಬ್ಬು