ಬೆಂಗಳೂರು: ರಾಜ್ಯ ಸರಕಾರ ಕೃತಕವಾಗಿ ಟ್ರಾಫಿಕ್ ಜಾಮ್ ಮಾಡಿ ಗೊಂದಲ ಸೃಷ್ಟಿಸಿತ್ತು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಆರೋಪಿಸಿದ್ದಾರೆ.