ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ನಿಧನರಾದ ಹಿನ್ನಲೆಯಲ್ಲಿ ಅವರು ನಿರ್ವಹಿಸುತ್ತಿದ್ದ ಖಾತೆಯ ಜವಬ್ದಾರಿಯನ್ನು ಬೇರೆಯವರಿಗೆ ನೀಡಲಾಗಿದೆ.