ಬೆಂಗಳೂರು: ನಿನ್ನೆಯಷ್ಟೇ ವಿಧಿವಶರಾದ ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರ ಸಕಲ ಸರ್ಕಾರಿ ಗೌರವಗಳೊಂದಿಗೆ, ಬ್ರಾಹ್ಮಣ ಸಂಪ್ರದಾಯದಂತೆ ಪಂಚ ಭೂತಗಳಲ್ಲಿ ಲೀನವಾಯಿತು.