ಬಾಗಲಕೋಟೆ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಟಕ ಕಂಪನಿ ದೇಶದಲ್ಲಿ ಇರಬಾರದು ಎಂದು ಕಾಂಗ್ರೆಸ್ ಆಡಳಿತದ ಬಗ್ಗೆ ಕೇಂದ್ರ ಸಚಿವ ಅನಂತ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.