ಬೆಂಗಳೂರು: ನಿನ್ನೆ ವಿಧಿವಶರಾದ ಬಿಜೆಪಿ ನಾಯಕ, ಕೇಂದ್ರ ಸಚಿವ ಅನಂತ ಕುಮಾರ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಇಂದು ಅವರ ನಿವಾಸದಿಂದ ಹೊರಟು ಮಲ್ಲೇಶ್ವರದ ಬಿಜೆಪಿ ಕಚೇರಿಯತ್ತ ಸಾಗಿದೆ.