ಬೆಂಗಳೂರು: ರಾಣೆ ಬೆನ್ನೂರು ತಾಲೂಕಿನಲ್ಲಿ ಮಂಗಳವಾರ ತಡರಾತ್ರಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಕಾರಿಗೆ ಟ್ರಕ್ ಒಂದು ಗುದ್ದಿ ಸಂಭವಿಸಿರುವ ಅಪಘಾತದ ಬಗ್ಗೆ ಸ್ವತಃ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ.ಮಂಗಳವಾರ ರಾತ್ರಿ ಸಂಭವಿಸಿರುವ ಆ ಘಟನೆ ಬೇರೇನನ್ನೋ ಸೂಚಿಸ್ತಿದೆ. ಕಣ್ಣೆದುರೇ ನಡೆಯುವ ಹತ್ಯೆಯನ್ನು ಸಹಜ ಸಾವು ಎನ್ನುವ ಸರ್ಕಾರದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ದಾರೆ.ಘಟನೆ ಬಗ್ಗೆ ಸಂಬಂಧಪಟ್ಟವರಿಗೆ