ಬೆಂಗಳೂರು: ರಾಣೆ ಬೆನ್ನೂರು ತಾಲೂಕಿನಲ್ಲಿ ಮಂಗಳವಾರ ತಡರಾತ್ರಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಕಾರಿಗೆ ಟ್ರಕ್ ಒಂದು ಗುದ್ದಿ ಸಂಭವಿಸಿರುವ ಅಪಘಾತದ ಬಗ್ಗೆ ಸ್ವತಃ ಸಚಿವರು ಅನುಮಾನ ವ್ಯಕ್ತಪಡಿಸಿದ್ದಾರೆ.