ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಅನಂತ ಕುಮಾರ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.