ಬೆಂಗಳೂರು: ಸಿಎಂ ಸಿದ್ದರಾಮಯ್ಯ ವೋಟ್ಬ್ಯಾಂಕ್ಗಾಗಿ ಯಾರ ಬೂಟ್ ಬೇಕಾದ್ರೂ ನೆಕ್ತಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೊಬ್ಬ ಬಿಜೆಪಿ ಶಾಸಕನಂತೆ ನಾಲಿಗೆ ಹರಿಬಿಟ್ಟಿದ್ದಾರೆ.