ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ವಿಚಾರವಾಗಿ ಅಂಗನವಾಡಿ ಕಾರ್ಯಕರ್ತೆಯರು ವಾಪಸ್ಸು ಪಡೆದಿದ್ದಾರೆ.ಸಹಾಯಕಿಯರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿನ ಮೂಲಭೂತ ಸಮಸ್ಯೆಗಳ ಪರಿಹಾರದ ಕುರಿತು ಸರ್ಕಾರ ಬೇಡಿಕೆ ಈಡೇರಿಸದ ಕಾರಣ ಪ್ರತಿಭಟನೆ ಕರೆ ಕೊಟ್ಟಿದ್ರು.