ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರವಿ ಬೆಳಗೆರೆ ಮಧ್ಯಂತರ ಜಾಮೀನು ಪಡೆದುಕೊಂಡ ಬೆನ್ನಲ್ಲೇ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೆಸ್ಟ್ ವಾರಂಟ್ ಜಾರಿ ಮಾಡಿದೆ.