ಬೆಂಗಳೂರು : ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಬಾರೀ ಕುತೂಹಲಕ್ಕೆ ಕಾರಣವಾಗಿದೆ.