ಹಾವೇರಿ : ದೇಶದಲ್ಲಿ ಭ್ರಷ್ಟಾಚಾರವನ್ನು ಪ್ರಾರಂಭ ಮಾಡಿದ್ದೆ ಕಾಂಗ್ರೆಸ್. ಭ್ರಷ್ಟಾಚಾರದ ಒಂದು ಫಲಾನುಭವಿ ರಾಹುಲ್ ಗಾಂಧಿಯಾಗಿದ್ದು, ಅದಕ್ಕೋಸ್ಕರ ಬೇಲ್ನಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.