ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೆ ಬೆಳಗಾವಿ ಸಾಹುಕಾರ ಖ್ಯಾತಿಯ ಶಾಸಕ ರಮೇಶ ಜಾರಕಿಹೊಳಿ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.ಇಂದು ಸ್ಪೀಕರ್ ಗೆ ರಾಜೀನಾಮೆಯ ಪತ್ರವನ್ನು ಕೈ ಬರಹದಲ್ಲಿ ಬರೆದು ಪತ್ರ ರವಾನೆ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೈ ಬರಹದಲ್ಲಿ ಬರೆದಿರುವ ರಾಜೀನಾಮೆ ಪತ್ರವನ್ನು ವಿಧಾನ ಸಭಾಧ್ಯಕ್ಷ ರಮೇಶ ಕುಮಾರ್ ಅವರಿಗೆ ರವಾನಿಸಿದ್ದಾರೆ.ಶಾಸಕ ಆನಂದ ಸಿಂಗ್ ರಾಜೀನಾಮೆ ನೀಡಿರುವ ಬೆನ್ನಹಿಂದೆಯೇ ಮಾಜಿ