ಇವತ್ತು ಖಗ್ರಾಸ ಚಂದ್ರ ಗ್ರಹಣ ಹಿನ್ನೆಲೆ ಬೆಳಗಾವಿಯಲ್ಲಿ ಮೌಢ್ಯ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಸದಾಶಿವ ನಗರದಲ್ಲಿರುವ ಸ್ಮಶಾನದಲ್ಲಿ ಗ್ರಹನ ಹಿನ್ನೆಲೆಯಲ್ಲಿ ಮಾನವ ಬಂಧುತ್ವ ವೇದಿಕೆಯ ವತಿಯಿಂದ ಮಾಜಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ವಿಶೇಷವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮಾತನಾಡಿದ ಶಾಸಕ ಜಾರಕಿಹೊಳಿ, ಒಂದು ವಾರಗಳಿಂದ ಗ್ರಹಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಗ್ರಹಣ ಪರ, ವಿರೋಧ ಅನೇಕರು ವಾದ ಮಾಡುತ್ತಾರೆ. ಜನರನ್ನು ಮೌಢ್ಯದಿಂದ ಹೊರ ಬರಲು ಈ ಕಾರ್ಯಕ್ರಮ ಆಯೋಜನೆ ಮಾಡಿಲಾಗಿದೆ ಎಂದರು. ಇನ್ನು