ಮಂಡ್ಯ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ತಾರಕಕ್ಕೇ ಏರಿವೆ. ಏತನ್ಮಧ್ಯೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗಲಾಟೆ ಮತ್ತೆ ಮುಂದುವರಿಯಿತು.ಸಕ್ಕರೆ ನಾಡಿನ ಕಾಂಗ್ರೆಸ್ ಪಾಳೆಯದಲ್ಲಿ ಗಲಾಟೆ, ಗದ್ದಲ, ಗೊಂದಲ ಮುಂದುವರಿದಿದೆ. ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ ಮತ್ತೆ ಮುಂದುವರಿದಿದೆ.ಜೆಡಿಎಸ್ ಅಭ್ಯರ್ಥಿ ಬೆಂಬಲಿಸಿ ಎಂದು ಕಾಂಗ್ರೆಸ್ ಮುಖಂಡರು ಭಾಷಣ ಮಾಡಿದರು. ಕಾಂಗ್ರೆಸ್ ಬೆಂಬಲಿಸಲು ವಿರೋಧಿಸಿ ವೇದಿಕೆ ಮೇಲೇರಿ ಕೈ ಕಾರ್ಯಕರ್ತರು ಗದ್ದಲ ಮಾಡಿದರು.ಮಾಜಿ ಶಾಸಕ ರಮೇಶ್