ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ವ್ಯಕ್ತಿಯೊಬ್ಬರನ್ನು ತುಳಿದು ಸಾಯಿಸಿರೋ ಭೀಕರ ಘಟನೆ ನಡೆದಿದೆ.ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳನ್ನು ಅರಣ್ಯ ಸಿಬ್ಬಂದಿ ಕಾಡಿಗೆ ಅಟ್ಟುವ ಸಂದರ್ಭದಲ್ಲಿ ವ್ಯಕ್ತಿಯ ಮೇಲೆ ದಾಳಿ ನಡೆಸಿ ತುಳಿದು ಸಾಯಿಸಿರುವಂತಹ ಘಟನೆ ನಡೆದಿದೆ.ಬೆಂಗಳೂರು ಹೊರವಲಯ ಹೊಸಕೋಟೆಯ ತಿರುವರಂಗ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ- ತಮಿಳುನಾಡಿನ ಗಡಿ ಭಾಗದ ಸುತ್ತಮುತ್ತಲಿನ ಗ್ರಾಮಗಳ ಕಡೆ ಓಡಾಡಿಕೊಂಡಿದ್ದ ಆನೆಗಳು ಕರ್ನಾಟಕಕ್ಕೆ ಎಂಟ್ರಿ ಕೊಟ್ಟು ಸರ್ಜಾಪುರ, ಮುಗಳೂರು ಮಾರ್ಗವಾಗಿ ಕಾಡಿಗೆ ಅಟ್ಟುವ