ಚಿಕ್ಕಮಗಳೂರು : ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತಾ ಕೇಂದ್ರ ಹಾಗೂ ವಿವಾದಿತ ಪ್ರದೇಶವೂ ಆಗಿರುವ ದತ್ತಪೀಠದ ಆಡಳಿತಕ್ಕೆ ರಾಜ್ಯ ಸರ್ಕಾರ ನೇಮಕ ಮಾಡಿದ ವ್ಯವಸ್ಥಾಪನ ಸಮಿತಿ ವಿರುದ್ಧ ಅಪಸ್ವರ ಕೇಳಿ ಬಂದಿದೆ.