ತುಮಕೂರು : ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್ಎಎಲ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹತೆ ಆಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಜಮೀನು ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕೊನೆಗೆ ಕಸ ಗುಡಿಸುವ ಕೆಲಸವನ್ನಾದರೂ ಕೊಡುವಂತೆ ಹೇಳಿದ್ದೇವೆ ಎಂದರು.ಜಿಲ್ಲೆಯಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ