ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮನದಂಡ ತಿಳಿಸಲಾಗಿದೆ. ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿಗಳಲ್ಲಿ ಮನೆಯ ಯಜಮಾನಿಯ ಹೆಸರು ಇರಬೇಕು.ಒಂದೇ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಮಳೆಯರು ಇದ್ದರೆ ಒಬ್ಬರಿಗೆ ಮಾತ್ರ ಅನ್ವಯವಾಗಲಿದೆ.ಅರ್ಜಿ ಅಹ್ವಾನಕ್ಕೆ ಆಧಾರ್ ಕಾರ್ಡ್ ನಂಬರ್ ಕಡ್ಡಾಯವಾಗಿದೆ. ಮೊಬೈಲ್ ನಂಬರ್ ಕಡ್ಡಾಯವಾಗಿ ಬೇಕು.ಅರ್ಜಿದಾರರು ಬೆಂಗಳೂರು ಒನ್ ಆಥವ ಆ್ಯಪ್ ಮೂಲಕವು ಅರ್ಜಿ ಸಲ್ಲಿಸಬಹುದು.ಬ್ಯಾಂಕ್ ಖಾತೆಯೊಂದಿಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.ಕುಟುಂಬ ಯಜಮಾನಿ ಅಥವಾ ಯಜಮಾನಿಯ ಪತಿ