ಬೆಂಗಳೂರು : ರಾಜ್ಯ ಸರ್ಕಾರ ಪಿತೂರಿ ನಡೆಸುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಬಿಜೆಪಿಯ ನಾಯಕರೂ ಕೂಡ ಈ ಪಿತೂರಿಯ ಭಾಗವಾಗಿದ್ಧಾರೆಂದು ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ ಅವರು ಬಾಂಬ್ ಸಿಡಿಸಿದ್ದಾರೆ.