ರೌಡಿಶೀಟರ್ ಮೇಲೆ ಕಲ್ಲಿನಿಂದ ದಾಳಿ ನಡೆದು ಸಾವನ್ನಪ್ಪಿರುವ ಘಟನೆ ಭಾನುವಾರ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಎಂಬ ವ್ಯಕ್ತಿ ಮೃತ ದುರ್ದೈವಿ.