ಶೋಕಿಗಾಗಿ ಅಡ್ಡದಾರಿ ಹಿಡಿದು ಒಂಟಿಯಾಗಿ ಓಡಾಡುವ ಜನರಿಗೆ ಮಾರಕಾಸ್ತ್ರಗಳಿಂದ ಹೆದರಿಸಿ ಕಳ್ಳತನ ಮಾಡುತ್ತಿದ್ದವರ ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.