ಬೆಂಗಳೂರು : ಸಿಎಂ ವಿರುದ್ಧ ಈಶ್ವರಪ್ಪ ದೂರು ವಿಚಾರ ಈಶ್ವರಪ್ಪ ಪತ್ರಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.