ಸರಣಿ ಕೊಲೆ ಮಾಡಿದ ರಾಕ್ಷಸ ಮಾಲೀಕಯ್ಯ ಗುತ್ತೇದಾರ ಜೈಲಿನಲ್ಲಿರಬೇಕಿತ್ತು. ಆದರೆ ವಿಧಾನಸೌಧದಲ್ಲಿದ್ದಾರೆ. ಗುತ್ತೇದಾರ್ ಕೋಣವಿದ್ದಂತೆ ಅದನ್ನು ಕಡಿಯಲೇಬೇಕು ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ವಿರುದ್ಧ ಮಾಜಿ ಶಾಸಕ ಎಂ.ವೈ.ಪಾಟೀಲರ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಅರುಣಕುಮಾರ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜನರ ಭಾವನೆಗೆ ಬೆಲೆಕೊಟ್ಟು ರಾಜಕೀಯದಲ್ಲಿ ತಮ್ಮ ಕುಟುಂಬ ತೊಡಗಿಕೊಂಡಿದೆ. ನಮ್ಮ ತಂದೆಯವರಿಗೆ ಎಂ.ಎಲ್.ಸಿ ಆಗುವಂತೆ ಆಸೆ ಹಚ್ಚುತ್ತಿದ್ದಾನೆ. ಅವನ ಎದೆ ಮೇಲಿನ