ಲೋಕಸಭೆ ಚುನಾವಣೆ ಫಲಿತಾಂಶದ ದಿನ ಹತ್ತಿರವಾಗುತ್ತಿರುವಂತೆ ಬಿಜೆಪಿ ತನ್ನ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಏತನ್ಮಧ್ಯೆ ಕಾಂಗ್ರೆಸ್ ಹಾಗೂ ಮೈತ್ರಿ ಸರಕಾರದ ವಿರುದ್ಧ ಬಿಜೆಪಿ ನಾಯಕರು ತಿರುಗಿಬಿದ್ದಿದ್ದಾರೆ.