ಕೋವಿಡ್-19 ಸೋಂಕು ನಿಯಂತ್ರಣಲ್ಲಿದ್ದರೆ, ಇದಕ್ಕೆ ಆಶಾ ಕಾರ್ಯಕರ್ತೆಯರೇ ಕಾರಣ ಎಂದು ಸಚಿವರೊಬ್ಬರು ಹೇಳಿದ್ದಾರೆ. ಆಶಾ ಕಾರ್ಯಕರ್ತೆಯರು ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಕೋವಿಡ್-19 ಹತೋಟಿಗೆ ಶ್ರಮಿಸುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಆಶಾ ಕಾರ್ಯಕರ್ತರ ಬಗ್ಗೆ ಗುಣಗಾನ ಮಾಡಿದ್ದಾರೆ. ಕಲಬುರಗಿ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಹಕಾರ ಇಲಾಖೆ, ಸಹಕಾರ ಸಂಘಗಳು ಹಾಗೂ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಸಮಾರಂಭದಲ್ಲಿ ಚೆಕ್ ವಿತರಿಸಿ