ಒಂದು ತಿಂಗಳ ವಿರಹ ವೇದನೆ ಅನುಭವಿಸಿ, ರಥೋತ್ಸವದ ನೆಪದಲ್ಲಿ ಜೊತೆಯಾಗುತ್ತಿದ್ದ ನವದಂಪತಿಗಳಿಗೆ ಈ ಬಾರಿಯೂ ನಿರಾಸೆ ಕಾದಿದೆ. ಆಷಾಢ ಮಾಸದಲ್ಲಿ ಇಡೀ ರಾಜ್ಯದಲ್ಲಿ ನಡೆಯುತ್ತಿದ್ದ ಏಕೈಕ ರಥೋತ್ಸವ ಈ ಬಾರಿಯೂ ನಡೆಯೋದಿಲ್ಲ. ಆಷಾಢ ಮಾಸದಲ್ಲಿ ಇಡೀ ರಾಜ್ಯದಲ್ಲಿ ನಡೆಯುತ್ತಿದ್ದ ಏಕೈಕ ರಥೋತ್ಸವ ಅಂದರೆ ಅದು ಚಾಮರಾಜನಗರದ ಚಾಮರಾಜೇಶ್ವರ ತೇರು. ಆದ್ರೆ ಕಳೆದ ವರ್ಷ ಸ್ಥಗಿತಗೊಂಡ ರಥೋತ್ಸವ ಈ ಬಾರಿಯೂ ನಡೆಯದೇ ಇರುವ ಪರಿಸ್ಥಿತಿ ಮುಂದುವರಿದಿದೆ. ಒಂದು ತಿಂಗಳ ವಿರಹ ವೇದನೆ