ಒಂದು ತಿಂಗಳ ವಿರಹ ವೇದನೆ ಅನುಭವಿಸಿ, ರಥೋತ್ಸವದ ನೆಪದಲ್ಲಿ ಜೊತೆಯಾಗುತ್ತಿದ್ದ ನವದಂಪತಿಗಳಿಗೆ ಈ ಬಾರಿಯೂ ನಿರಾಸೆ ಕಾದಿದೆ. ಆಷಾಢ ಮಾಸದಲ್ಲಿ ಇಡೀ ರಾಜ್ಯದಲ್ಲಿ ನಡೆಯುತ್ತಿದ್ದ ಏಕೈಕ ರಥೋತ್ಸವ ಈ ಬಾರಿಯೂ ನಡೆಯೋದಿಲ್ಲ.