ವಿಜಯಪುರ : ಸರಳತೆಯ ಸ್ವರೂಪ ಶ್ರೀ ಸಿದ್ದೇಶ್ವರ ಶ್ರೀಗಳ ಚಿತೆಯ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರಿಗೆ ಚಿತೆಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.