ಗೋಕಾಕ ನಲ್ಲಿರೋ ಸರ್ವಾಧಿಕಾರ ಮನೋಭಾವನೆಯನ್ನು ಕೊನೆಗಾಣಿಸುವುದೇ ನನ್ನ ರಾಜಕೀಯ ನಡೆಯ ಗುರಿ. ಅದಕ್ಕೆ ನಾನು ಯಾವಾಗಲೂ ಬದ್ಧ. ಹೀಗಂತ ಬಿಜೆಪಿ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.