ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್. ಸಾಗರ ಠಾಣಾ ವ್ಯಾಪ್ತಿಯಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು, ಉದ್ಯಮಿ ನಾಗರಾಜ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳ ಮೇಲೆ ಕಣ್ಣಿಟ್ಟಿದ್ದು, ತಪಾಸಣೆ ಮಾಡ್ತಿದ್ದಾರೆ. ಈ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಕಾರನ್ನು ಪೊಲೀಸರು ತಡೆದು ತಪಾಸಣೆಗೆ ಒಳಪಡಿಸಿದಾಗ ನಾಗರಾಜ ರೆಡ್ಡಿ ಪೊಲೀಸ್ ಕಾನ್ಸ್ಟೆಬಲ್ಗೆ