ರೌಡಿ ಶೀಟರ್ ನೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಪ್ರತಿಯಾಗಿ ಪೊಲೀಸರು ಫೈರಿಂಗ್ ನಡೆಸಿ ರೌಡಿಯ ಹೆಡೆಮುರಿ ಕಟ್ಟಿದ್ದಾರೆ.ಮಾವಿನಹಣ್ಣು ವ್ಯಾಪಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಲ್ಲಿ ರೌಡಿ ಶೀಟರ್ ಮೇಲೆ ಪೊಲೀಸ್ ರು ಗುಂಡು ಹಾರಿಸಿದ್ದಾರೆ.ರೌಡಿ ಶೀಟರ್ ಭವಿತ್ ರಾಜ್ ಎಂಬಾತನಿಗೆ ಶೂಟ್ ಮಾಡಲಾಗಿದೆ. ಆತನನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ರೌಡಿಯಿಂದ ಹಲ್ಲೆ ನಡೆದಿದೆ. ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದನು ರೌಡಿ.ಸ್ವರಕ್ಷಣೆಗಾಗಿ ರೌಡಿ ಮೇಲೆ ಗುಂಡಿನ