ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಸೇನಾಪಡೆಗಳು ಸೀಮಿತ ದಾಳಿ ನಡೆಸಿ ಉಗ್ರರ ಹತ್ಯೆಗೈದ ನಂತರವಾದರೂ ಪಾಕಿಸ್ತಾನ ಪಾಠ ಕಲಿಯಲಿ. ಪ್ರಧಾನಿ ಮೋದಿ ತಾವು ನೀಡಿದ ಹೇಳಿಕೆಯಂತೆ ಪ್ರತೀಕಾರ ತೀರಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.