ಬರೊಬ್ಬರಿ ಮೂರು ವರ್ಷಗಳ ಬಳಿಕ ಆಂಧ್ರದ ಚಿತ್ತೂರಿನಲ್ಲಿ ಸಿಕ್ಕಿ ಬಿದ್ದಿರುವ ಎಟಿಎಂ ದಾಳಿಕೋರ ಮಧುಕರ್ ರೆಡ್ಡಿ ಕರ್ನಾಟಕ ಪೊಲೀಸರ ವಶಕ್ಕೆ ಸಿಗುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ.