ಒತ್ತುವರಿ ಮಾಡಿಕೊಂಡಿದ್ದ ದೇವಸ್ಥಾನದ ಜಾಗದ ತೆರವಿಗೆ ತಮ್ಮವರೇ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ ವ್ಯಕ್ತಿಯೊಬ್ಬ ದೂರು ನೀಡಿದವರ ಮೇಲೆ ಮಚ್ಚಿನಿಂದ ಕೊಚ್ಚಿದ್ದು, ಕೊಲೆ ಯತ್ನ ನಡೆಸಿದ್ದಾನೆ.