ಬುದ್ದಿ ಹೇಳಿದ ಯುವಕರ ಮೇಲೆ ಕಾರು ಹತ್ತಿಸಿ ಕೊಲೆ ಯತ್ನ ಮಾಡಿರುವ ಘಟನೆ ಮೈಸೂರಿನ ಸರಸ್ವತಿ ಪುರಂನಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್, ಆನಂದ್ ಎಂಬುವವರ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿ ಹಲ್ಲೆ ಮಾಡಲಾಗಿದೆ. ಟಿ.ಕೆ. ಬಡಾವಣೆಯ ಜಂಕ್ಷನ್ನಲ್ಲಿ ಫಾರ್ಚುನರ್ ಕಾರು ವೇಗವಾಗಿ ಬಂದು ಮೂರು ಜನ ಯುವಕರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಯುವಕರು ಪ್ರಶ್ನೆ ಮಾಡಿದ್ದಕ್ಕೆ ಫಾರ್ಚುನರ್ ಕಾರಿನಲ್ಲಿದ್ದ ವಾಸು ಹಾಗೂ ಅವರ ಪುತ್ರ ದರ್ಶನ್ ಆ ಯುವಕರ ಮೇಲೆ