ಬೆಂಗಳೂರು : ಕರ್ನಾಟಕ ಶಾಂತಿಗೆ ಹೆಸರಾದ ರಾಜ್ಯ. ಆದರೆ ಇಲ್ಲಿ ಕೆಲವರು ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದರು.