ಆಪೇ ಆಟೋ ಮತ್ತು ಓಮಿನಿ ಕಾರಿನ ನಡುವೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ಸೋಸಲೆ ಗ್ರಾಮದ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ ಮೃತ ಮಹಿಳೆ.ಅಪಘಾತದಲ್ಲಿ ಮೃತ ವಿಶಾಲಾಕ್ಷಿ ಪತಿ ಶಂಕರ್ ಹಾಗೂ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಪೇ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ