ಬೆಂಗಳೂರು : ಕಾಲೇಜಿಗೆ ಕಾರಿನಲ್ಲಿ ಬರುತ್ತಿದ್ದ ಸಹಪಾಠಿ ಶ್ರೀಮಂತನೆಂದು ಭಾವಿಸಿ ಆತನನ್ನು ಅಪಹರಿಸಿ 1.20 ಲಕ್ಷ ರು ಸುಲಿಗೆ ಮಾಡಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿಯನ್ನು ಅನ್ನ ಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಸಗಿ ಕಾಲೇಜಿನ ಬಿಸಿಎ ಪದವಿ ವಿದ್ಯಾರ್ಥಿಗಳಾದ ಭುವನ್, ಪ್ರಜ್ವಲ್, ಅನಿಲ್ ಮತ್ತು ಬಿಪಿಒ ಉದ್ಯೋಗಿಗಳಾದ ದೀಪು, ನಿಶ್ಚಯ್, ಕ್ಯಾಬ್ ಚಾಲಕ ಪ್ರಜ್ವಲ್ ಬಂಧಿತರು. ಈ ಆರು ಮಂದಿ ನ.18ರಂದು ಪಾಪ ರೆಡ್ಡಿ