ಬೆಂಗಳೂರು : ಬಿ.ಸಿ ಪಾಟೀಲ್ ನೋಟು, ಬನ್ನಿಕೋಡಗೆ ವೋಟು ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಈ ಹೇಳಿಕೆ ನೀಡುವುದಕ್ಕೆ ಡಿಕೆಶಿ ಇಲ್ಲಿಗೆ ಬರಬೇಕಾಯಿತು ಎಂದು ಬಿ.ಸಿ.ಪಾಟೀಲ್ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.