ವಿಜಯನಗರ : ಡಿಸೆಂಬರ್ 5 ರಂದು ವಿಜಯನಗರ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಕೈ ಶಾಸಕ ಬಿ.ನಾಗೇಂದ್ರ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.ಹೌದು. ನಿನ್ನೆ ವಿಜಯನಗರ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಪ್ರಚಾರ ಮಾಡಿದ್ದಾರೆ. ಆ ವೇಳೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಪ್ರಚಾರದಲ್ಲಿ ಭಾಗವಹಿಸಿ ಸಿದ್ದರಾಮಯ್ಯರಿಗೆ ಸಾಥ್ ನೀಡಿದ್ದರು. ಆದರೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಬಿ. ನಾಗೇಂದ್ರ ಅವರು ಮಾತ್ರ ಪ್ರಚಾರಕ್ಕೆ ಗೈರಾಗಿದ್ದು. ಅವರ