ಬೆಳಗಾವಿ : ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಸಿಎಂ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.